ರಾಜ್ಯದಲ್ಲಿ ಶಾಲೆ ಆರಂಭ ವಿಚಾರ : ನೂತನ ಸಿಎಂಗೆ ಈಗ ಎದುರಾಗಿದೆ ಹೊಸ ಸವಾಲು

ರಾಜ್ಯದಲ್ಲಿ ಶಾಲೆ ಓಪನ್ ಮಾಡಲು ಮೀನಾಮೇಷ ಎಣಿಸಲಾಗುತ್ತಿದೆ.  ಟಾಸ್ಕ್ ಫೋರ್ಸ್ ಶಾಲೆ ಆರಂಭಿಸಲು ಸಲಹೆ ನೀಡಿದ್ದರು ಸಾಧ್ಯವಾಗುತ್ತಿಲ್ಲ. ಶಿಕ್ಷಣ ಮಂತ್ರಿ ಇಲ್ಲದೇ ಶಾಲೆ ತೆರೆಯುವುದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ.  ಇದು ಮುಖ್ಯಮಂತ್ರಿಗೆ ಹೊಸ ಸವಾಲಾಗಿ ಪರಿಣಮಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು.30): ರಾಜ್ಯದಲ್ಲಿ ಶಾಲೆ ಓಪನ್ ಮಾಡಲು ಮೀನಾಮೇಷ ಎಣಿಸಲಾಗುತ್ತಿದೆ. ಟಾಸ್ಕ್ ಫೋರ್ಸ್ ಶಾಲೆ ಆರಂಭಿಸಲು ಸಲಹೆ ನೀಡಿದ್ದರು ಸಾಧ್ಯವಾಗುತ್ತಿಲ್ಲ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮತ್ತೆ ಏರಿದ ಕೊರೋನಾ-ಸಾವು ಹೆಚ್ಚಳ: ಪಾಸಿಟಿವಿಟಿ 10 ದಿನದ ಗರಿಷ್ಠ

ಶಿಕ್ಷಣ ಮಂತ್ರಿ ಇಲ್ಲದೇ ಶಾಲೆ ತೆರೆಯುವುದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ. ನೆರೆ ರಾಜ್ಯಗಳಲ್ಲಿ ಮತ್ತೆ ಕೊರೋನಾ ಹೆಚ್ಚಾಗುತ್ತಿದ್ದು, ಇದು ಮುಖ್ಯಮಂತ್ರಿಗೆ ಹೊಸ ಸವಾಲಾಗಿ ಪರಿಣಮಿಸಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

Related Video