
ಇನ್ನೂ ಮೂರು ತಿಂಗಳು ಶಾಲೆ ಪುನಾರಂಭ ಬೇಡ, ನಾವು ಕಳ್ಸೋದು ಇಲ್ಲ: ಪೋಷಕರ ಒತ್ತಾಯ
ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ಶುರುವಾಗಿದೆ. ಶಾಲಾ- ಕಾಲೇಜುಗಳನ್ನು ಆರಂಭಿಸಿ ಬಿಡೋಣ ಎನ್ನುವ ಮನೋಭಾವದಲ್ಲಿದೆ ಸರ್ಕಾರ. ಆದರೆ ಇದಕ್ಕೆ ಸಾರ್ವಜನಿಕ ವಲಯದಲ್ಲಿ, ಪೋಷಕರ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ಬೆಂಗಳೂರು (ಸೆ. 29): ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ಶುರುವಾಗಿದೆ. ಶಾಲಾ- ಕಾಲೇಜುಗಳನ್ನು ಆರಂಭಿಸಿ ಬಿಡೋಣ ಎನ್ನುವ ಮನೋಭಾವದಲ್ಲಿದೆ ಸರ್ಕಾರ. ಆದರೆ ಇದಕ್ಕೆ ಸಾರ್ವಜನಿಕ ವಲಯದಲ್ಲಿ, ಪೋಷಕರ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.
Add Asianetnews Kannada as a Preferred Source

ಕೊರೊನಾ ಭೀತಿಯಿಂದ ವಿಧಾನ ಮಂಡಲ ಕಲಾಪವನ್ನೇ ಮೊಟಕುಗೊಳಿಸುವ ಸರ್ಕಾರ, ಶಾಸಕರು, ಸಂಸದರ ಬಗ್ಗೆ ಕಾಳಜಿ ತೆಗೆದುಕೊಳ್ಳುವ ಸರ್ಕಾರ ಈಗ ಮಕ್ಕಳ ಬಗ್ಗೆ ಯಾಕೆ ನಿರ್ಲಕ್ಷ್ಯ ವಹಿಸುತ್ತಿದೆ? ಯಾಕೆ ಜವಾಬ್ದಾರಿಯನ್ನು ಮರೆಯುತ್ತಿದೆ? ಪೋಷಕರು ಏನಂತಾರೆ? ಎಂಬುದರ ಬಗ್ಗೆ ಸುವರ್ಣ ನ್ಯೂಸ್- ಕನ್ನಡ ಪ್ರಭ ಅಭಿಯಾನ ನಡೆಸುತ್ತಿದೆ. ಪೋಷಕರು ಮಾತನಾಡಿದ್ದಾರೆ. ಏನಂತಾರೆ ನೋಡಿ..