Hijab Row ವಿದ್ಯಾರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಿವಿ ಮಾತು, ಜತೆಗೆ ಖಡಕ್ ಎಚ್ಚರಿಕೆ

ಕರ್ನಾಟಕದಲ್ಲಿ ಇದೀಗ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ.ಇನ್ನು ಈ ವಿದ್ಯಾರ್ಥಿಗಳ ಸಮವಸ್ತ್ರ ಸಂಘರ್ಷದ ಬಗ್ಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ತಿಯಿಸಿದ್ದು ಹೀಗೆ
 

Share this Video
  • FB
  • Linkdin
  • Whatsapp


ಬೆಂಗಳೂರು,(ಫೆ.09): ಉಡುಪಿ ಜಿಲ್ಲೆಯ ಕಾಲೇಜುಗಳಲ್ಲಿ ಸಮವಸ್ತ್ರ ಸಂಘರ್ಷ ಶುರುವಾಗಿದ್ದು, ಅದು ಇದೀಗ ರಾಜ್ಯದೆಲ್ಲೆಡೆ ವ್ಯಾಪಿಸಿದ್ದು, ಕರ್ನಾಟಕದಲ್ಲಿ ಇದೀಗ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Hijab Controversy ಹಿಜಾಬ್‌ಗೆ ಅಡ್ಡಿಪಡಿಸಿದ್ರೆ ತುಕ್ಡೆ ತುಕ್ಡೆ ಮಾಡಿ ಬಿಸಾಕ್ತೇವೆ, ವಿವಾದಾತ್ಮ ಹೇಳಿಕೆ

ಇನ್ನು ಈ ವಿದ್ಯಾರ್ಥಿಗಳ ಸಮವಸ್ತ್ರ ಸಂಘರ್ಷದ ಬಗ್ಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ತಿಯಿಸಿದ್ದು, ವಿದ್ಯಾರ್ಥಿಗಳಿಗೆ ಕಿವಿ ಮಾತು ಕೇಳಿದ್ದಾರೆ. ಇದರ ಜೊತೆ ಖಡಕ್ ಎಚ್ಚರಿಕೆ ಸಹ ಕೊಟ್ಟಿದ್ದಾರೆ.

Related Video