ಶಿಕ್ಷಣ ಇಲಾಖೆ ಗೊಂದಲದ ತೀರ್ಮಾನ: ಕೋರ್ಟ್ ಮೆಟ್ಟಿಲೇರಿದ ಪಿಯುಸಿ ಫೇಲಾದ ವಿದ್ಯಾರ್ಥಿಗಳು

ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರದಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತೆಗೆದುಕೊಂಡಿರುವ ಗೊಂದಲದ ತೀರ್ಮಾನ ಇದೀಗ ಕಾನೂನು ಸಮರಕ್ಕೆ ನಾಂದಿ ಹಾಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜೂನ್.08): ಕೋವಿಡ್​ ಹಿನ್ನೆಯಲ್ಲಿ ದ್ವಿತೀಯ ಪಿಯು ಪರೀಕ್ಷೆಯನ್ನು ರಾಜ್ಯ ಶಿಕ್ಷಣ ಇಲಾಖೆ ರದ್ದು ಮಾಡಿದೆ. ಎಸ್​ಎಸ್​ಎಲ್​ಸಿ ಅಂಕಗಳ ಆಧಾರದ ಮೇಲೆ ಎಲ್ಲಾ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗ್ರೇಡ್​ ನೀಡಿ ಕಡ್ಡಾಯ ಪಾಸ್​​​ಗೆ ಆದೇಶಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಯಾವ ಆಧಾರದ ಮೇಲೆ ದ್ವಿತೀಯ ಪಿಯುಸಿ ಅಂಕ ನೀಡಲಾಗುತ್ತೆ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರದಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತೆಗೆದುಕೊಂಡಿರುವ ಗೊಂದಲದ ತೀರ್ಮಾನ ಇದೀಗ ಕಾನೂನು ಸಮರಕ್ಕೆ ನಾಂದಿ ಹಾಡಿದೆ.

Related Video