ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಓಪನ್‌ ಅಗುತ್ತಾ..?

ಕೋವಿಡ್‌ ತಾಂತ್ರಿಕ ಸಮಿತಿ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸುರೇಶ್‌ ಕುಮಾರ್‌ ಸಭೆ| ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ,ಆಯುಕ್ತರು ಭಾಗಿ| ತಜ್ಞರಿಂದ ರಾಜ್ಯ ಸರ್ಕಾರಕ್ಕೆ ಸಲಹೆ| 

Share this Video
  • FB
  • Linkdin
  • Whatsapp

ಬೆಂಗಳೂರು(ಜ.28): ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನ ತೆರೆಯಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ಕೋವಿಡ್‌ ತಾಂತ್ರಿಕ ಸಮಿತಿ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸುರೇಶ್‌ ಕುಮಾರ್‌ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ,ಆಯುಕ್ತರು ಭಾಗಿಯಾಗಿದ್ದಾರೆ. 

ಮಂತ್ರಿಯಾಗುವ ಅಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ

ಶಾಲೆಗಳನ್ನ ಅರಂಭಿಸುವುದಕ್ಕೆ ಇದು ಸೂಕ್ತ ಸಮಯಾನಾ? ಎಂಬುದರ ಬಗ್ಗೆ ತಜ್ಞರಿಂದ ರಾಜ್ಯ ಸರ್ಕಾರಕ್ಕೆ ಸಲಹೆಯನ್ನ ಕೊಡಲಿದೆ. ಕೋವಿಡ್‌ ತಾಂತ್ರಿಕ ಸಮಿತಿಯ ಅಭಿಪ್ರಾಯವನ್ನ ಪಡೆದು ಮುಂದಿನ ನಿರ್ಧಾರವನ್ನ ರಾಜ್ಯ ಸರ್ಕಾರ ತೆಗೆದುಕೊಳ್ಳಲಿದೆ ಎಂದು ತಿಳಿದು ಬಂದಿದೆ. 

Related Video