ಆಡಿಯೋ ಸ್ಫೋಟ: ದೇವೇಗೌಡ್ರು ಗೆದ್ದರೆ ಎಚ್ಡಿಕೆ ಔಟ್; ಪರಂ ಮುಂದಿನ ಸಿಎಂ?
ರಾಜ್ಯ ರಾಜಕಾರಣದಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಎಚ್ಚರಿಕೆ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಈ ನಡುವೆ ಪರಮೇಶ್ವರ್ ಆಪ್ತ ಹಾಗೂ ಕೈ ಕಾರ್ಯಕರ್ತ ನಡುವಿನ ಮೊಬೈಲ್ ಸಂಭಾಷಣೆಯ ಆಡಿಯೋ ಕ್ಲಿಪ್ ವೈರಲ್ ಆಗಿದೆ. ಅವರಿಬ್ಬರ ನಡುವೆ ನಡೆದ ಮಾತುಕತೆಯಲ್ಲಿ ಸ್ಫೋಟಕ ಮಾಹಿತಿ ಹೊರಬಿದ್ದಿದೆ.
ರಾಜ್ಯ ರಾಜಕಾರಣದಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಎಚ್ಚರಿಕೆ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಈ ನಡುವೆ ಪರಮೇಶ್ವರ್ ಆಪ್ತ ಹಾಗೂ ಕೈ ಕಾರ್ಯಕರ್ತ ನಡುವಿನ ಮೊಬೈಲ್ ಸಂಭಾಷಣೆಯ ಆಡಿಯೋ ಕ್ಲಿಪ್ ವೈರಲ್ ಆಗಿದೆ. ಅವರಿಬ್ಬರ ನಡುವೆ ನಡೆದ ಮಾತುಕತೆಯಲ್ಲಿ ಸ್ಫೋಟಕ ಮಾಹಿತಿ ಹೊರಬಿದ್ದಿದೆ.