’ಅಪ್ಪ-ಮಕ್ಕಳಿಗೆ ಜನ ಬುದ್ಧಿ ಕಲಿಸುತ್ತಾರೆ’: ಬಿಎಸ್ವೈ
ದೇವೇಗೌಡ್ರು ಹಾಗೂ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಎಸ್ ಯಡಿಯೂರಪ್ಪ ಎಂದಿನಂತೆ ವಾಗ್ದಾಳಿ ಮುಂದುವರೆಸಿದ್ದಾರೆ. ಅಪ್ಪ-ಮಕ್ಕಳಿಗೆ ಜನ ಬುದ್ಧಿ ಕಲಿಸುತ್ತಾರೆ ಎಂದಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಗೆ ಸಿಗುತ್ತಿರುವ ಬೆಂಬಲ ನೋಡಿ ಮೈತ್ರಿ ಸರ್ಕಾರಕ್ಕೆ ಸಹಿಸಲಾಗ್ತಾ ಇಲ್ಲ. ಮನಬಂದಂತೆ ಮಾತಾಡ್ತಾ ಇದ್ದಾರೆ. ಇವೆಲ್ಲಾ ತಿರುಗುಬಾಣ ಆಗುತ್ತದೆ ಎಂದು ಹಾಸನದಲ್ಲಿ ಬಿಎಸ್ ವೈ ಹೇಳಿದ್ದಾರೆ.
ದೇವೇಗೌಡ್ರು ಹಾಗೂ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಎಸ್ ಯಡಿಯೂರಪ್ಪ ಎಂದಿನಂತೆ ವಾಗ್ದಾಳಿ ಮುಂದುವರೆಸಿದ್ದಾರೆ. ಅಪ್ಪ-ಮಕ್ಕಳಿಗೆ ಜನ ಬುದ್ಧಿ ಕಲಿಸುತ್ತಾರೆ ಎಂದಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಗೆ ಸಿಗುತ್ತಿರುವ ಬೆಂಬಲ ನೋಡಿ ಮೈತ್ರಿ ಸರ್ಕಾರಕ್ಕೆ ಸಹಿಸಲಾಗ್ತಾ ಇಲ್ಲ. ಮನಬಂದಂತೆ ಮಾತಾಡ್ತಾ ಇದ್ದಾರೆ. ಇವೆಲ್ಲಾ ತಿರುಗುಬಾಣ ಆಗುತ್ತದೆ ಎಂದು ಹಾಸನದಲ್ಲಿ ಬಿಎಸ್ ವೈ ಹೇಳಿದ್ದಾರೆ.