ಬಿಜೆಪಿ ನಾಯಕರ ಪ್ರಕಾರ ದೇವೇಗೌಡ್ರಿಗೆ ಇರೋ ದೊಡ್ಡ ಚಿಂತೆ ಇದಂತೆ!

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಿಜೆಪಿ ನಾಯಕರೊಬ್ಬರು  ದೇವೇಗೌಡ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು ದೊಡ್ಡೆಗೌಡ್ರ ಕುಟುಂಬ ರಾಜಕಾರಣವನ್ನು ಕೆದಕಿ, ಲೇವಡಿ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಿಜೆಪಿ ನಾಯಕರೊಬ್ಬರು ದೇವೇಗೌಡ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು ದೊಡ್ಡೆಗೌಡ್ರ ಕುಟುಂಬ ರಾಜಕಾರಣವನ್ನು ಕೆದಕಿ, ಲೇವಡಿ ಮಾಡಿದ್ದಾರೆ.

Related Video