Asianet Suvarna News Asianet Suvarna News

ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!

ಮೋದಿ-2 ಸರ್ಕಾರದಲ್ಲಿ ಬೆಳಗಾವಿ ಸಂಸದ ಸುರೇಶ್ ಅಂಗಡಿ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಇಂದು ಸಂಜೆ 5 ಗಂಟೆಗೆ ಪ್ರಧಾನಿ ಕರೆದಿರುವ ಸಭೆಯಲ್ಲಿ ಭಾಗವಹಿಸುವಂತೆ ಸುರೇಶ್ ಅಂಗಡಿಗೆ ಕರೆ ಮಾಡಲಾಗಿದೆ.

ನವದೆಹಲಿ(ಮೇ.30): ಮೋದಿ-2 ಸರ್ಕಾರದಲ್ಲಿ ಬೆಳಗಾವಿ ಸಂಸದ ಸುರೇಶ್ ಅಂಗಡಿ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಇಂದು ಸಂಜೆ 5 ಗಂಟೆಗೆ ಪ್ರಧಾನಿ ಕರೆದಿರುವ ಸಭೆಯಲ್ಲಿ ಭಾಗವಹಿಸುವಂತೆ ಸುರೇಶ್ ಅಂಗಡಿಗೆ ಕರೆ ಮಾಡಲಾಗಿದೆ. ಈ ಕುರಿತು ಸಂಸದ ಸುರೇಶ್ ಅಂಗಡಿ ಸುವರ್ಣನ್ಯೂಸ್ ಜೊತೆಗೆ ಎಕ್ಸಕ್ಲೂಸಿವ್ ಆಗಿ ಮಾತನಾಡಿದ್ದು, ತಮ್ಮ 15 ವರ್ಷಗಳ ರಾಜಕೀಯ ಸೇವೆಯನ್ನು ಗುರುತಿಸಿ ಮೋದಿ ಮತ್ತು ಅಮಿತ್ ಶಾ ತಮಗೆ ಹೊಣೆ ನೀಡಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..