‘ಚುನಾವಣೆ ಗೆಲ್ಲಲು ರಾಜ್ಯದಲ್ಲಿ ಬಿಜೆಪಿ- ಐಟಿ ಇಲಾಖೆ ಮೈತ್ರಿ’
ಬೆಂಗಳೂರು ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಸೇರಿದಂತೆ ನಗರ-ರಾಜ್ಯದ ಹಲವೆಡೆ ಐಟಿ ಇಲಾಖೆ ದಾಳಿ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಜ್ವಾನ್ ಅರ್ಷದ್, ಸೋಲಿನ ಭೀತಿಯಲ್ಲಿರುವ ಬಿಜೆಪಿಯು ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಸೇರಿದಂತೆ ನಗರ-ರಾಜ್ಯದ ಹಲವೆಡೆ ಐಟಿ ಇಲಾಖೆ ದಾಳಿ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಜ್ವಾನ್ ಅರ್ಷದ್, ಸೋಲಿನ ಭೀತಿಯಲ್ಲಿರುವ ಬಿಜೆಪಿಯು ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.