
ಕಾಂಗ್ರೆಸ್ಗೆ ಟಿಪ್ಪು ಹೀರೋ ಆದ್ರೆ, ಬಿಜೆಪಿಗೆ ಅಬ್ದುಲ್ ಕಲಾಂ ಹೀರೋ: ತೇಜಸ್ವಿ ಸೂರ್ಯ
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರ ಭಾರೀ ಗಮನ ಸೆಳೆದ ಕ್ಷೇತ್ರ. ಕೊನೆ ಕ್ಷಣದಲ್ಲಿ ನಡೆದ ಬದಲಾದ ರಾಜಕೀಯ ಚಿತ್ರಣದಿಂದ ತೇಜಸ್ವಿ ಸೂರ್ಯರಿಗೆ ಬಿಜೆಪಿ ಟಿಕೆಟ್ ನೀಡಲಾಯಿತು. ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಹಾಗೂ ಬಿ ಕೆ ಹರಿ ಪ್ರಸಾದ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಚುನಾವಣೆ ಬಗ್ಗೆ, ನರೇಂದ್ರ ಮೋದಿ ಬಗ್ಗೆ, ಮಹಾಘಟ್ ಬಂಧನ ಬಗ್ಗೆ, ಜಾತ್ಯಾತೀತ ನಿಲುವಿನ ಬಗ್ಗೆ ತೇಜಸ್ವಿ ಸೂರ್ಯ ಸುವರ್ಣ ನ್ಯೂಸ್ ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರ ಭಾರೀ ಗಮನ ಸೆಳೆದ ಕ್ಷೇತ್ರ. ಕೊನೆ ಕ್ಷಣದಲ್ಲಿ ನಡೆದ ಬದಲಾದ ರಾಜಕೀಯ ಚಿತ್ರಣದಿಂದ ತೇಜಸ್ವಿ ಸೂರ್ಯರಿಗೆ ಬಿಜೆಪಿ ಟಿಕೆಟ್ ನೀಡಲಾಯಿತು. ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಹಾಗೂ ಬಿ ಕೆ ಹರಿ ಪ್ರಸಾದ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಚುನಾವಣೆ ಬಗ್ಗೆ, ನರೇಂದ್ರ ಮೋದಿ ಬಗ್ಗೆ, ಮಹಾಘಟ್ ಬಂಧನ ಬಗ್ಗೆ, ಜಾತ್ಯಾತೀತ ನಿಲುವಿನ ಬಗ್ಗೆ ತೇಜಸ್ವಿ ಸೂರ್ಯ ಸುವರ್ಣ ನ್ಯೂಸ್ ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ.
Add Asianetnews Kannada as a Preferred Source
