Asianet Suvarna News Asianet Suvarna News

ಕೊಪ್ಪಳದಿಂದ ಶ್ರೀರಾಮುಲು ಕಣಕ್ಕೆ?

ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡದ ಹಿನ್ನಲೆಯಲ್ಲಿ ಮೊಳಕಾಲ್ಮುರು ಶಾಸಕ ಶ್ರೀರಾಮುಲು ಕಣಕ್ಕೆ ಇಳಿಸಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.  ಶ್ರೀರಾಮುಲು ಸ್ಪರ್ಧಿಸಿದರೆ ಕೊಪ್ಪಳ, ಬಳ್ಳಾರಿ,ರಾಯಚೂರು,ಹಾವೇರಿ-ಗದಗ,ಬಾಗಲಕೋಟೆ ಕ್ಷೇತ್ರಗಳಿಗೆ ಅನುಕೂಲವಾಗುವ ಸಾಧ್ಯತೆ ಇದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಆದರೆ ಸ್ಪರ್ಧೆಗೆ ಶ್ರೀರಾಮುಲು ನಿರಾಸಕ್ತಿ ತೋರಿಸುತ್ತಿದ್ದಾರೆ. 

ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡದ ಹಿನ್ನಲೆಯಲ್ಲಿ ಮೊಳಕಾಲ್ಮುರು ಶಾಸಕ ಶ್ರೀರಾಮುಲು ಕಣಕ್ಕೆ ಇಳಿಸಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.  ಶ್ರೀರಾಮುಲು ಸ್ಪರ್ಧಿಸಿದರೆ ಕೊಪ್ಪಳ, ಬಳ್ಳಾರಿ,ರಾಯಚೂರು,ಹಾವೇರಿ-ಗದಗ,ಬಾಗಲಕೋಟೆ ಕ್ಷೇತ್ರಗಳಿಗೆ ಅನುಕೂಲವಾಗುವ ಸಾಧ್ಯತೆ ಇದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಆದರೆ ಸ್ಪರ್ಧೆಗೆ ಶ್ರೀರಾಮುಲು ನಿರಾಸಕ್ತಿ ತೋರಿಸುತ್ತಿದ್ದಾರೆ.