ಉಡುಪಿ ಟಿಕೆಟ್ ಬಗ್ಗೆ ಸುಳಿವು ಕೊಟ್ಟ ಯಡಿಯೂರಪ್ಪ!

ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಯಾವುದೇ ಗೊಂದಲಗಳಿಲ್ಲ, ಮಾ.18ರಂದು ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶೃಂಗೇರಿಗೆ ಭೇಟಿ ನೀಡಿರುವ ಯಡಿಯೂರಪ್ಪ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆಯೂ ಸುಳಿವು ನೀಡಿದ್ದಾರೆ.

Share this Video
  • FB
  • Linkdin
  • Whatsapp

ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಯಾವುದೇ ಗೊಂದಲಗಳಿಲ್ಲ, ಮಾ.18ರಂದು ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶೃಂಗೇರಿಗೆ ಭೇಟಿ ನೀಡಿರುವ ಯಡಿಯೂರಪ್ಪ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆಯೂ ಸುಳಿವು ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video