Asianet Suvarna News Asianet Suvarna News

ಉಡುಪಿ ಟಿಕೆಟ್ ಬಗ್ಗೆ ಸುಳಿವು ಕೊಟ್ಟ ಯಡಿಯೂರಪ್ಪ!

ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಯಾವುದೇ ಗೊಂದಲಗಳಿಲ್ಲ, ಮಾ.18ರಂದು ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶೃಂಗೇರಿಗೆ ಭೇಟಿ ನೀಡಿರುವ ಯಡಿಯೂರಪ್ಪ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆಯೂ ಸುಳಿವು ನೀಡಿದ್ದಾರೆ.

ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಯಾವುದೇ ಗೊಂದಲಗಳಿಲ್ಲ, ಮಾ.18ರಂದು ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶೃಂಗೇರಿಗೆ ಭೇಟಿ ನೀಡಿರುವ ಯಡಿಯೂರಪ್ಪ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆಯೂ ಸುಳಿವು ನೀಡಿದ್ದಾರೆ.

Video Top Stories