ನಾಮಪತ್ರ ಸಲ್ಲಿಕೆಗೆ ನಾಯಕರು ಗೈರು! ‘ಸೂರ್ಯ’ನಿಗೆ ಬಂಡಾಯದ ಬಿಸಿ?
ಬೆಂಗಳೂರು ದಕ್ಷಿಣ ಲೋಕಸಭೆ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸಿದ್ದಾರೆ. ತೇಜಸ್ವಿನಿ ಅನಂತ್ ಕುಮಾರ್ ಹೆಸರು ಕೈಬಿಟ್ಟಿರುವ ಬಿಜೆಪಿ ಹೈಕಮಾಂಡ್ ಕ್ರಮ ಸ್ಥಳೀಯ ನಾಯಕರಲ್ಲೂ ಅಸಮಾಧಾನಕ್ಕೆ ಕಾರಣವಾಗಿದೆಯಾ? ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಈ ಸ್ಟೋರಿ ನೋಡಿ...
ಬೆಂಗಳೂರು ದಕ್ಷಿಣ ಲೋಕಸಭೆ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸಿದ್ದಾರೆ. ತೇಜಸ್ವಿನಿ ಅನಂತ್ ಕುಮಾರ್ ಹೆಸರು ಕೈಬಿಟ್ಟಿರುವ ಬಿಜೆಪಿ ಹೈಕಮಾಂಡ್ ಕ್ರಮ ಸ್ಥಳೀಯ ನಾಯಕರಲ್ಲೂ ಅಸಮಾಧಾನಕ್ಕೆ ಕಾರಣವಾಗಿದೆಯಾ? ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಈ ಸ್ಟೋರಿ ನೋಡಿ...