ಮಗ ಅಪ್ಪನನ್ನ ಗೆಲ್ಲಿಸಿ ತೋರಿಸ್ಲಿ, ಆಮೇಲೆ ಮಾತನಾಡೋಣ: ಬಿಎಸ್ವೈ ಸವಾಲ್
ಮೈತ್ರಿ ಸರ್ಕಾರದಲ್ಲಿ ದೋಸ್ತಿಗಳು ಪರಸ್ಪರ ಬೆನ್ನಿಗೆ ಚೂರಿ ಇರಿಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಖುದ್ದು ದೇವೇಗೌಡರೇ ವಿಶ್ವನಾಥ್ ಬಾಯಿಂದ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ಕೊಡಿಸಲಾಗಿದೆ, ಎಂದು ನುಡಿದಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ದೋಸ್ತಿಗಳು ಪರಸ್ಪರ ಬೆನ್ನಿಗೆ ಚೂರಿ ಇರಿಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಖುದ್ದು ದೇವೇಗೌಡರೇ ವಿಶ್ವನಾಥ್ ಬಾಯಿಂದ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ಕೊಡಿಸಲಾಗಿದೆ, ಎಂದು ನುಡಿದಿದ್ದಾರೆ.