Asianet Suvarna News Asianet Suvarna News

ಖರ್ಗೆ ಸಿಎಂ ವಿಚಾರ: ದೇವೇಗೌಡ್ರು ಹಾಕಿದ ಬಾಂಬನ್ನು ಠುಸ್ ಮಾಡಿದ ಯಡಿಯೂರಪ್ಪ!

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ್ರು ಮಲ್ಲಿಕಾರ್ಜುನ ಖರ್ಗೆಯವರನ್ನು ಸಿಎಂ ಮಾಡುವ ವಿಚಾರಕ್ಕೆ ಬಿ.ಎಸ್. ಯಡಿಯೂರಪ್ಪ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದೆಲ್ಲಾ ನಾಟಕ ಎಂದಿರುವ ಯಡಿಯೂರಪ್ಪ,  ದೇವೇಗೌಡರಿಗೆ ಹಲವು ಸವಾಲುಗಳನ್ನು ಎಸೆದಿದ್ದಾರೆ.

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ್ರು ಮಲ್ಲಿಕಾರ್ಜುನ ಖರ್ಗೆಯವರನ್ನು ಸಿಎಂ ಮಾಡುವ ವಿಚಾರಕ್ಕೆ ಬಿ.ಎಸ್. ಯಡಿಯೂರಪ್ಪ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದೆಲ್ಲಾ ನಾಟಕ ಎಂದಿರುವ ಯಡಿಯೂರಪ್ಪ,  ದೇವೇಗೌಡರಿಗೆ ಹಲವು ಸವಾಲುಗಳನ್ನು ಎಸೆದಿದ್ದಾರೆ.

Video Top Stories