
ಕೊನೆ ಕ್ಷಣದಲ್ಲಿ ರೇವಣ್ಣ ಬೆಂಗಾವಲು ಪಡೆ ವಾಹನದಲ್ಲಿ ಸಿಕ್ಕ ಕಂತೆ ಕಂತೆ ಹಣ
ಲೋಕಪಯೋಗಿ ಸಚಿವ ಎಚ್.ಡಿ.ರೇವಣ್ಣ ಬೆಂಗಾವಲು ಪಡೆ ವಾಹನದಲ್ಲಿ ಹಣ ಪತ್ತೆಯಾಗಿದೆ. ಚುನಾವಣಾಧಿಕಾರಿ ದೂರಿನ ಅನ್ವಯ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಲೋಕಪಯೋಗಿ ಸಚಿವ ಎಚ್.ಡಿ.ರೇವಣ್ಣ ಬೆಂಗಾವಲು ಪಡೆ ವಾಹನದಲ್ಲಿ ಹಣ ಪತ್ತೆಯಾಗಿದೆ. ಚುನಾವಣಾಧಿಕಾರಿ ದೂರಿನ ಅನ್ವಯ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Add Asianetnews Kannada as a Preferred Source
