ಹಾಸನ: ಜೆಡಿಎಸ್ ವಿರುದ್ಧ ತಿರುಗಿಬಿದ್ದ ‘ಕೈ’ ಕಾರ್ಯಕರ್ತರು..!
ಮಾಜಿ ಸಚಿವ ಬಿ.ಶಿವರಾಂ, ಎಂಎಎಲ್ಸಿ ಗೋಪಾಲಸ್ವಾಮಿ ಸಮ್ಮುಖದಲ್ಲೇ ಚೇರ್ ಎಸೆದು, ಕಾರ್ಯಕರ್ತರು ಗಲಾಟೆ
ಹಾಸನದ ಬೇಲೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಯೂತ್ ಹಾಗೂ ಬ್ಲಾಕ್ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ನಾವು ಸಮ್ಮಿಶ್ರ ಸರ್ಕಾರದಲ್ಲಿರದ್ದರೂ ನಮ್ಮನ್ನು ತುಳಿಯುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.