Asianet Suvarna News Asianet Suvarna News

ಪಾರ್ಟಿ ಕೊಟ್ಟಿದ್ಯಾರು?, ಏತಕ್ಕಾಗಿ ಪಾರ್ಟಿ?: ಸತ್ಯಾಸತ್ಯತೆ ಬಿಚ್ಚಿಟ್ಟ ಚಲುವರಾಯಸ್ವಾಮಿ

ಸುಮಲತಾ ಆಯೋಜಿಸಿದ್ದ ಔತಣಕೂಟದ ಬಗ್ಗೆ ಮಾಜಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆ ಸೀಕ್ರೆಟ್ ಮೀಟಿಂಗ್ (ಡಿನ್ನರ್ ಪಾರ್ಟಿ) ಬಗ್ಗೆ ಮಾಜಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸುಮಲತಾ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗಿಯಾದ ಬಗ್ಗೆ ಏನು ಹೇಳಿದ್ದಾರೆ ಕೇಳಿ. 

Video Top Stories