Asianet Suvarna News Asianet Suvarna News

ಮೋದಿ ಮಣಿಸಲು ಕಾಂಗ್ರೆಸ್ ಹೊಸ ಅಸ್ತ್ರ! ಶೀಘ್ರದಲ್ಲೇ ಘೋಷಣೆ

2ನೇ ಹಂತದ ಲೋಕಸಭೆ ಚುನಾವಣೆಗೆ ದೇಶ ಸಿದ್ಧವಾಗುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಿಂದ ಮೋದಿ ವಿರುದ್ಧ ಕಳೆದ ಬಾರಿ ಅರವಿಂದ್ ಕೇಜ್ರಿವಾಲ್ ತೊಡೆ ತಟ್ಟಿದ್ದರು. ಈ ಬಾರಿ ಕಾಂಗ್ರೆಸ್ ಮೋದಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧವಾಗಿದೆ.   
 

2ನೇ ಹಂತದ ಲೋಕಸಭೆ ಚುನಾವಣೆಗೆ ದೇಶ ಸಿದ್ಧವಾಗುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಿಂದ ಮೋದಿ ವಿರುದ್ಧ ಕಳೆದ ಬಾರಿ ಅರವಿಂದ್ ಕೇಜ್ರಿವಾಲ್ ತೊಡೆ ತಟ್ಟಿದ್ದರು. ಈ ಬಾರಿ ಕಾಂಗ್ರೆಸ್ ಮೋದಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧವಾಗಿದೆ.