ತುಮಕೂರಿನಿಂದ ದೇವೇಗೌಡ ಸ್ಪರ್ಧೆಗೆ ಕೈ ಶಾಸಕರ ವಿರೋಧ
ತುಮಕೂರಿನಿಂದ ಮಾಜಿ ಪ್ರಧಾನಿ ದೇವೇಗೌಡರ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಇದಕ್ಕೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗೌಡರನ್ನು ಬಿಟ್ಟು ಉಳಿದ ಯಾವುದೇ ಅಭ್ಯರ್ಥಿಯನ್ನಿ ನಾವು ಬೆಂಬಲಿಸುವುದಿಲ್ಲ ಎಂದು ಕೈ ಶಾಸಕರು ದೇವೇಗೌಡರಿಗೆ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿ ಉತ್ತರದಿಂದಲೇ ದೇವೇಗೌಡರು ಸ್ಪರ್ಧೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ತುಮಕೂರಿನಿಂದ ಮಾಜಿ ಪ್ರಧಾನಿ ದೇವೇಗೌಡರ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಇದಕ್ಕೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗೌಡರನ್ನು ಬಿಟ್ಟು ಉಳಿದ ಯಾವುದೇ ಅಭ್ಯರ್ಥಿಯನ್ನಿ ನಾವು ಬೆಂಬಲಿಸುವುದಿಲ್ಲ ಎಂದು ಕೈ ಶಾಸಕರು ದೇವೇಗೌಡರಿಗೆ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿ ಉತ್ತರದಿಂದಲೇ ದೇವೇಗೌಡರು ಸ್ಪರ್ಧೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.