ಕುಂದಗೋಳ ಕದನದಲ್ಲಿ ಟ್ರಬಲ್ ಶೂಟರ್ ಡಿಕೆಶಿ ಕಣ್ಣೀರು
ಕುಂದಗೋಳ ಕದನದಲ್ಲಿ ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್ ಸ್ನೇಹಿತ ಸಿ ಎಸ್ ಶಿವಳ್ಳಿಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಶಿವಳ್ಳಿ ನಮ್ಮ ಜೊತೆ ಇಲ್ಲ. ಅವರ ಆತ್ಮ ನಮ್ಮ ಜೊತೆ ಇದೆ ಎಂದು ಡಿಕೆಶಿ ಹೇಳಿದ್ದಾರೆ.
ಕುಂದಗೋಳ ಕದನದಲ್ಲಿ ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್ ಸ್ನೇಹಿತ ಸಿ ಎಸ್ ಶಿವಳ್ಳಿಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಶಿವಳ್ಳಿ ನಮ್ಮ ಜೊತೆ ಇಲ್ಲ. ಅವರ ಆತ್ಮ ನಮ್ಮ ಜೊತೆ ಇದೆ ಎಂದು ಡಿಕೆಶಿ ಹೇಳಿದ್ದಾರೆ.