Asianet Suvarna News Asianet Suvarna News

ದರ್ಶನ್ ಬಿಚ್ಚಿಟ್ರು ಸುಮಲತಾ ಬಳಗ ಎದುರಿಸುತ್ತಿರುವ ಸಮಸ್ಯೆ!

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಮಂಗಳವಾರ ತೆರೆ ಬೀಳಲಿದೆ. ಎಲ್ಲಾ ಅಭ್ಯರ್ಥಿಗಳು ಹಗಲು ರಾತ್ರಿ ದಣಿವಿಲ್ಲದೇ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ದರ್ಶನ್, ಪ್ರಚಾರ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಚರ್ಚಿಸಿದ್ದಾರೆ. 

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಮಂಗಳವಾರ ತೆರೆ ಬೀಳಲಿದೆ. ಎಲ್ಲಾ ಅಭ್ಯರ್ಥಿಗಳು ಹಗಲು ರಾತ್ರಿ ದಣಿವಿಲ್ಲದೇ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ದರ್ಶನ್, ಪ್ರಚಾರ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಚರ್ಚಿಸಿದ್ದಾರೆ. 

Video Top Stories