ಬಿಸಿಲಲ್ಲಿ ಸ್ವಲ್ಪ ಓಡಾಡ್ಲಿ ಎಂದ ಸಿಎಂಗೆ ದರ್ಶನ್ ತಿರುಗೇಟು
ಮಂಡ್ಯ ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ಪ್ರಚಾರದಲ್ಲಿ ತೊಡಗಿರುವ ನಟರಿಗೆ, ಬಿಸಿಲಲ್ಲಿ ಸ್ವಲ್ಪ ಓಡಾಡ್ಲಿ, ರೈತರ ಕಷ್ಟ ತಿಳಿಯುತ್ತೆ ಎಂದು ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ನಟ ದರ್ಶನ್ ತಿರುಗೇಟು ನೀಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಬನ್ನಿ...
ಮಂಡ್ಯ ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ಪ್ರಚಾರದಲ್ಲಿ ತೊಡಗಿರುವ ನಟರಿಗೆ, ಬಿಸಿಲಲ್ಲಿ ಸ್ವಲ್ಪ ಓಡಾಡ್ಲಿ, ರೈತರ ಕಷ್ಟ ತಿಳಿಯುತ್ತೆ ಎಂದು ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ನಟ ದರ್ಶನ್ ತಿರುಗೇಟು ನೀಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಬನ್ನಿ...