ಜೆಡಿಎಸ್ನಿಂದ ಸುಮಲತಾ ಸಂಧಾನ ಯತ್ನ! ಮುಂದೇನು ಕಥೆ?
ಮಂಡ್ಯ ಲೋಕಸಭಾ ಚುನಾವಣಾ ಕಣ ದಿನಗಳೆದಂತೆ ಕುತೂಹಲ ಕೆರಳಿಸುತ್ತಿದೆ. ನಿಖಿಲ್ ಕುಮಾರಸ್ವಾಮಿ ಜೆಡಿಎಸ್ನಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಈ ನಡುವೆ ಜೆಡಿಎಸ್ ನಾಯಕರೊಬ್ಬರು ’ಸುಮಲತಾ ಸಂಧಾನ’ಕ್ಕೆ ನಡೆದಿದ್ದ ಪ್ರಯತ್ನಗಳ ಬಗ್ಗೆ ಮಾತನಾಡಿದ್ದಾರೆ.
ಮಂಡ್ಯ ಲೋಕಸಭಾ ಚುನಾವಣಾ ಕಣ ದಿನಗಳೆದಂತೆ ಕುತೂಹಲ ಕೆರಳಿಸುತ್ತಿದೆ. ನಿಖಿಲ್ ಕುಮಾರಸ್ವಾಮಿ ಜೆಡಿಎಸ್ನಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಈ ನಡುವೆ ಜೆಡಿಎಸ್ ನಾಯಕರೊಬ್ಬರು ’ಸುಮಲತಾ ಸಂಧಾನ’ಕ್ಕೆ ನಡೆದಿದ್ದ ಪ್ರಯತ್ನಗಳ ಬಗ್ಗೆ ಮಾತನಾಡಿದ್ದಾರೆ.