ಬೆಂಗಳೂರು ’ಉತ್ತರ’ ಕಾಂಗ್ರೆಸ್‌ಗೆ; ತುಮಕೂರಿನಿಂದ ದೇವೇಗೌಡ ಸ್ಪರ್ಧೆ?

ಮೈತ್ರಿಕೂಟದ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ಬಿ ಎಲ್ ಶಂಕರ್ ಬೆಂಗಳೂರು ಉತ್ತರದಿಂದ ಕಣಕ್ಕಿಳಿಯಲಿದ್ದಾರೆ. ಬೆಂಗಳೂರು ಉತ್ತರವನ್ನು ಮತ್ತೆ ಕಾಂಗ್ರೆಸ್ ಗೆ ಕೊಟ್ಟಿದೆ ಜೆಡಿಎಸ್. ಬೆಂಗಳೂರಿನಲ್ಲಿ ಕಾಂಗ್ರೆಸ್ ಗೆ ಸಂಘಟನಾ ಶಕ್ತಿ ಇರುವುದರಿಂದ ’ಉತ್ತರ’ವನ್ನು ಬಿಟ್ಟು ಕೊಟ್ಟಿದೆ. ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ. 

Share this Video
  • FB
  • Linkdin
  • Whatsapp

ಮೈತ್ರಿಕೂಟದ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ಬಿ ಎಲ್ ಶಂಕರ್ ಬೆಂಗಳೂರು ಉತ್ತರದಿಂದ ಕಣಕ್ಕಿಳಿಯಲಿದ್ದಾರೆ. ಬೆಂಗಳೂರು ಉತ್ತರವನ್ನು ಮತ್ತೆ ಕಾಂಗ್ರೆಸ್ ಗೆ ಕೊಟ್ಟಿದೆ ಜೆಡಿಎಸ್. ಬೆಂಗಳೂರಿನಲ್ಲಿ ಕಾಂಗ್ರೆಸ್ ಗೆ ಸಂಘಟನಾ ಶಕ್ತಿ ಇರುವುದರಿಂದ ’ಉತ್ತರ’ವನ್ನು ಬಿಟ್ಟು ಕೊಟ್ಟಿದೆ. ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video