Asianet Suvarna News Asianet Suvarna News

ಬೆಂಗಳೂರು ’ಉತ್ತರ’ ಕಾಂಗ್ರೆಸ್‌ಗೆ; ತುಮಕೂರಿನಿಂದ ದೇವೇಗೌಡ ಸ್ಪರ್ಧೆ?

ಮೈತ್ರಿಕೂಟದ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ಬಿ ಎಲ್ ಶಂಕರ್ ಬೆಂಗಳೂರು ಉತ್ತರದಿಂದ ಕಣಕ್ಕಿಳಿಯಲಿದ್ದಾರೆ. ಬೆಂಗಳೂರು ಉತ್ತರವನ್ನು ಮತ್ತೆ ಕಾಂಗ್ರೆಸ್ ಗೆ ಕೊಟ್ಟಿದೆ ಜೆಡಿಎಸ್. ಬೆಂಗಳೂರಿನಲ್ಲಿ ಕಾಂಗ್ರೆಸ್ ಗೆ ಸಂಘಟನಾ ಶಕ್ತಿ ಇರುವುದರಿಂದ ’ಉತ್ತರ’ವನ್ನು ಬಿಟ್ಟು ಕೊಟ್ಟಿದೆ. ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ. 

ಮೈತ್ರಿಕೂಟದ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ಬಿ ಎಲ್ ಶಂಕರ್ ಬೆಂಗಳೂರು ಉತ್ತರದಿಂದ ಕಣಕ್ಕಿಳಿಯಲಿದ್ದಾರೆ. ಬೆಂಗಳೂರು ಉತ್ತರವನ್ನು ಮತ್ತೆ ಕಾಂಗ್ರೆಸ್ ಗೆ ಕೊಟ್ಟಿದೆ ಜೆಡಿಎಸ್. ಬೆಂಗಳೂರಿನಲ್ಲಿ ಕಾಂಗ್ರೆಸ್ ಗೆ ಸಂಘಟನಾ ಶಕ್ತಿ ಇರುವುದರಿಂದ ’ಉತ್ತರ’ವನ್ನು ಬಿಟ್ಟು ಕೊಟ್ಟಿದೆ. ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ.