Asianet Suvarna News Asianet Suvarna News

ಕಾಂಗ್ರೆಸ್‌ಗೆ ಕೈ ಕೊಡ್ತಾರಾ ಕುಮಾರಸ್ವಾಮಿ?

ಮಹಾ ಮೈತ್ರಿ ಸರ್ಕಾರದಲ್ಲಿ ಬಿರುಕು ಕಾಣಿಸಿಕೊಂಡಿದೆ. ಮಂಡ್ಯದ ಕೆಲ ಕಾಂಗ್ರೆಸ್ ನಾಯಕರು ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡದೇ ಇರುವುದು ಇನ್ನಷ್ಟು ಅನುಮಾನಕ್ಕೆ ಕಾರಣವಾಗಿದೆ. ಜೆಡಿಎಸ್ ನಾಯಕರು ಬಿಜೆಪಿ ಪರ ವಾಲುತ್ತಿದ್ದಾರಾ ಎಂಬ ಸಂಶಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಗೆ ಶುರುವಾಗಿದೆ. ಕಾಂಗ್ರೆಸ್ ನ ಪ್ರಮುಖ ನಾಯಕರನ್ನು ಸಂಪರ್ಕಿಸಿ ಮಾತನಾಡಿದ್ದಾರೆ. ವೇಣುಗೋಪಾಲ್ ಸಂಶಯಗಳೇನು? ಇಲ್ಲಿದೆ ನೋಡಿ. 

ಮಹಾ ಮೈತ್ರಿ ಸರ್ಕಾರದಲ್ಲಿ ಬಿರುಕು ಕಾಣಿಸಿಕೊಂಡಿದೆ. ಮಂಡ್ಯದ ಕೆಲ ಕಾಂಗ್ರೆಸ್ ನಾಯಕರು ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡದೇ ಇರುವುದು ಇನ್ನಷ್ಟು ಅನುಮಾನಕ್ಕೆ ಕಾರಣವಾಗಿದೆ. ಜೆಡಿಎಸ್ ನಾಯಕರು ಬಿಜೆಪಿ ಪರ ವಾಲುತ್ತಿದ್ದಾರಾ ಎಂಬ ಸಂಶಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಗೆ ಶುರುವಾಗಿದೆ. ಕಾಂಗ್ರೆಸ್ ನ ಪ್ರಮುಖ ನಾಯಕರನ್ನು ಸಂಪರ್ಕಿಸಿ ಮಾತನಾಡಿದ್ದಾರೆ. ವೇಣುಗೋಪಾಲ್ ಸಂಶಯಗಳೇನು? ಇಲ್ಲಿದೆ ನೋಡಿ.