Asianet Suvarna News Asianet Suvarna News

ಮೇ 23 ಕ್ಕಲ್ಲ, 19 ಕ್ಕೆ ರಾಜ್ಯ ರಾಜಕೀಯದಲ್ಲಿ ಸಂಚಲನ?

ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ರಾಜ್ಯ ರಾಜಕೀಯದಲ್ಲಿ ಸಂಚಲನ ಆಗುವ ಸಾಧ್ಯತೆ ಇದೆ  ಎನ್ನಲಾಗುತ್ತಿದೆ. ಮೈತ್ರಿ ಸರ್ಕಾರದ ವಿರುದ್ಧ ದನಿಯೆತ್ತಲು ಅತೃಪ್ತ ಶಾಸಕರು ತಯಾರಿ ನಡೆಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಸಿಎಂ ಸರ್ವಾಧಿಕಾರ ಧೋರಣೆ ವಿರುದ್ಧ ಸಿಡಿದೇಳಲು ಶಾಸಕರು ರಹಸ್ಯ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ. ಏನಿದು ಎಕ್ಸ್ ಕ್ಲೂಸಿವ್ ಸುದ್ಧಿ? ಇಲ್ಲಿದೆ ನೋಡಿ. 

ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ರಾಜ್ಯ ರಾಜಕೀಯದಲ್ಲಿ ಸಂಚಲನ ಆಗುವ ಸಾಧ್ಯತೆ ಇದೆ  ಎನ್ನಲಾಗುತ್ತಿದೆ. ಮೈತ್ರಿ ಸರ್ಕಾರದ ವಿರುದ್ಧ ದನಿಯೆತ್ತಲು ಅತೃಪ್ತ ಶಾಸಕರು ತಯಾರಿ ನಡೆಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಸಿಎಂ ಸರ್ವಾಧಿಕಾರ ಧೋರಣೆ ವಿರುದ್ಧ ಸಿಡಿದೇಳಲು ಶಾಸಕರು ರಹಸ್ಯ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ. ಏನಿದು ಎಕ್ಸ್ ಕ್ಲೂಸಿವ್ ಸುದ್ಧಿ? ಇಲ್ಲಿದೆ ನೋಡಿ. 

Video Top Stories