ತೇಜಸ್ವಿನಿಗೆ ಅನ್ಯಾಯ; ಅನಂತ್ ಮಡದಿ ಪರ ಬ್ಯಾಟು ಬೀಸಿದ ಡಿಕೆಶಿ
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಟಿಕೆಟ್ ವಂಚಿತರಾದ ತೇಜಸ್ವಿನಿ ಅನಂತ್ ಕುಮಾರ್ ಪರವಾಗಿ ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ. ಶಿವಕುಮಾರ್ ಬ್ಯಾಟ್ ಬೀಸಿದ್ದಾರೆ. ತೇಜಸ್ವಿನಿ ಅನಂತ್ ಕುಮಾರ್ಗೆ ಅನ್ಯಾಯವಾಗಿದೆ ಎಂದಿರುವ ಡಿಕೆಶಿ, ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಟಿಕೆಟ್ ವಂಚಿತರಾದ ತೇಜಸ್ವಿನಿ ಅನಂತ್ ಕುಮಾರ್ ಪರವಾಗಿ ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ. ಶಿವಕುಮಾರ್ ಬ್ಯಾಟ್ ಬೀಸಿದ್ದಾರೆ. ತೇಜಸ್ವಿನಿ ಅನಂತ್ ಕುಮಾರ್ಗೆ ಅನ್ಯಾಯವಾಗಿದೆ ಎಂದಿರುವ ಡಿಕೆಶಿ, ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.