ಇದೆಂಥಾ ಮಾತು! ‘ನಿಖಿಲ್ ಗೆದ್ದರೆ ಅಂಬರೀಷ್ ಆತ್ಮಕ್ಕೆ ಶಾಂತಿ‘
ಮೈತ್ರಿಕೂಟದ ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ನಿಖಿಲ್ಗೆ ಸಿಎಂ ಕುಮಾರಸ್ವಾಮಿ ಹೊರತಾಗಿ ಕಾಂಗ್ರೆಸ್ ನಾಯಕರೂ ಸಾಥ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಸುಮಲತಾ ಬಗ್ಗೆಯೂ ಮಾತನಾಡಿದ್ದಾರೆ.
ಮೈತ್ರಿಕೂಟದ ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ನಿಖಿಲ್ಗೆ ಸಿಎಂ ಕುಮಾರಸ್ವಾಮಿ ಹೊರತಾಗಿ ಕಾಂಗ್ರೆಸ್ ನಾಯಕರೂ ಸಾಥ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಸುಮಲತಾ ಬಗ್ಗೆಯೂ ಮಾತನಾಡಿದ್ದಾರೆ.