ಡಿಕೆಶಿ ಮೇಲೆ ಮುಗಿಬಿದ್ದ ಮತ್ತೊಬ್ಬ ಕಾಂಗ್ರೆಸ್ ನಾಯಕ
ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಮತ್ತೊಬ್ಬ ಕಾಂಗ್ರೆಸ್ ನಾಯಕ ತಿರುಗಿಬಿದ್ದಿದ್ದಾರೆ. ಲಿಂಗಾಯತ ಸಮಾಜದ ವಿಚಾರವಾಗಿ ಡಿಕೆಶಿ ಮಾತನಾಡುವ ಅವಶ್ಯಕತೆಯಿಲ್ಲ, ಎಂದು ಧಾರವಾಡ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿನಯ್ ಕುಲಕರ್ಣಿ ಗುಡುಗಿದ್ದಾರೆ.
ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಮತ್ತೊಬ್ಬ ಕಾಂಗ್ರೆಸ್ ನಾಯಕ ತಿರುಗಿಬಿದ್ದಿದ್ದಾರೆ. ಲಿಂಗಾಯತ ಸಮಾಜದ ವಿಚಾರವಾಗಿ ಡಿಕೆಶಿ ಮಾತನಾಡುವ ಅವಶ್ಯಕತೆಯಿಲ್ಲ, ಎಂದು ಧಾರವಾಡ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿನಯ್ ಕುಲಕರ್ಣಿ ಗುಡುಗಿದ್ದಾರೆ.