Asianet Suvarna News Asianet Suvarna News

ಮಾಜಿ ಪ್ರಧಾನಿಗೂ ತಟ್ಟಿದ ನೀತಿ ಸಂಹಿತೆ ಬಿಸಿ; ಹೆಲಿಕಾಪ್ಟರ್ ತಪಾಸಣೆ

ಚುನಾವಣಾಧಿಕಾರಿಗಳು ಮಾಜಿ ಪ್ರಧಾನಮಂತ್ರಿ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತಪಾಸಣೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ದೇವೇಗೌಡರು ರಾಯಚೂರಿಗೆ ತೆರಳುತ್ತಿದ್ದು, ಕೊಪ್ಪಳದ ಬಸಾಪೂರದ ಏರ್ಪೋರ್ಟಿನಲ್ಲಿ ತಾಂತ್ರಿಕ ಕಾರಣಕ್ಕೆ ನಿಲುಗಡೆ ಇತ್ತು. ಈ ವೇಳೆ ಅಧಿಕಾರಿಗಳು ವಿಮಾನ ಹಾಗೂ ಅದರಲ್ಲಿದ್ದ ಬ್ಯಾಗ್ ಗಳನ್ನು ತಪಾಸಣೆ ನಡೆಸಿದ್ದಾರೆ. ದೇವೇಗೌಡ ಹಾಗೂ ವಿಮಾನ ಸಿಬ್ಬಂದಿ ತಪಾಸಣೆಗೆ ಅಧಿಕಾರಿಗಳಿಗೆ ಸಹಕರಿಸಿದರು.

ಚುನಾವಣಾಧಿಕಾರಿಗಳು ಮಾಜಿ ಪ್ರಧಾನಮಂತ್ರಿ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತಪಾಸಣೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ದೇವೇಗೌಡರು ರಾಯಚೂರಿಗೆ ತೆರಳುತ್ತಿದ್ದು, ಕೊಪ್ಪಳದ ಬಸಾಪೂರದ ಏರ್ಪೋರ್ಟಿನಲ್ಲಿ ತಾಂತ್ರಿಕ ಕಾರಣಕ್ಕೆ ನಿಲುಗಡೆ ಇತ್ತು. ಈ ವೇಳೆ ಅಧಿಕಾರಿಗಳು ವಿಮಾನ ಹಾಗೂ ಅದರಲ್ಲಿದ್ದ ಬ್ಯಾಗ್ ಗಳನ್ನು ತಪಾಸಣೆ ನಡೆಸಿದ್ದಾರೆ. ದೇವೇಗೌಡ ಹಾಗೂ ವಿಮಾನ ಸಿಬ್ಬಂದಿ ತಪಾಸಣೆಗೆ ಅಧಿಕಾರಿಗಳಿಗೆ ಸಹಕರಿಸಿದರು.