
ಮೋದಿ ಪ್ರಧಾನಿಯಾಗಲಿ ಎಂದ ಸಿದ್ದರಾಮಯ್ಯ! ಜಾರಿದ ನಾಲಿಗೆ
ಬೀದರ್ ನ ಸಮಾವೇಶದಲ್ಲಿ ಮಾತನಾಡುತ್ತ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ಯುಪಿಎ ಸರಕಾರ ಅಧಿಕಾರಕ್ಕೆ ಬರಬೇಕು..ನರೇಂದ್ರ ಮೋ...ಎಂದವರು ಸಾವರಿಸಿಕೊಂಡು ಸಿದ್ದರಾಮಯ್ಯ ರಾಹುಲ್ ಗಾಂಧಿ...ಎಂದು ಮುಂದುವರಿಸುತ್ತಾರೆ.
ಬೀದರ್ ನ ಸಮಾವೇಶದಲ್ಲಿ ಮಾತನಾಡುತ್ತ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ಯುಪಿಎ ಸರಕಾರ ಅಧಿಕಾರಕ್ಕೆ ಬರಬೇಕು..ನರೇಂದ್ರ ಮೋ...ಎಂದವರು ಸಾವರಿಸಿಕೊಂಡು ಸಿದ್ದರಾಮಯ್ಯ ರಾಹುಲ್ ಗಾಂಧಿ...ಎಂದು ಮುಂದುವರಿಸುತ್ತಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ