Asianet Suvarna News Asianet Suvarna News

ಕೆಂಪು ಕೋಟೆ ಮೇಲೆ ಧ್ವಜ ಹಾರಿಸಲು ಅವಕಾಶ ಕೊಟ್ಟವರು ಯಾರು.. ಆ ದಿನಗಳನ್ನು ನೆನೆದ ಗೌಡರು


ತುಮಕೂರು ಕ್ಷೇತ್ರದಿಂದ ಲೋಕಸಭಾ ಕಣಕ್ಕೆ ನಾಮಪತ್ರ ಸಲ್ಲಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅನೇಕ ವಿಚಾರ ಮಾತನಾಡಿದರು. ನಾವು ಯಾವ ಸಮುದಾಯಕ್ಕೆ ಅನ್ಯಾಯ ಮಾಡಿದ್ದೇವೆ ಎಂದು ಪ್ರಶ್ನೆ ಮಾಡಿದರು.


ತುಮಕೂರು ಕ್ಷೇತ್ರದಿಂದ ಲೋಕಸಭಾ ಕಣಕ್ಕೆ ನಾಮಪತ್ರ ಸಲ್ಲಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅನೇಕ ವಿಚಾರ ಮಾತನಾಡಿದರು. ನಾವು ಯಾವ ಸಮುದಾಯಕ್ಕೆ ಅನ್ಯಾಯ ಮಾಡಿದ್ದೇವೆ ಎಂದು ಪ್ರಶ್ನೆ ಮಾಡಿದರು.