ಬೆಂಗಳೂರು ದಕ್ಷಿಣದಲ್ಲಿ ಕಾರ್ಯಕರ್ತರಿಂದ Go Back Tejasvi Surya ಘೋಷಣೆ
ಬೆಂಗಳೂರು ದಕ್ಷಿಣದಿಂದ ಯುವ ವಕೀಲ ತೇಜಸ್ವಿ ಸೂರ್ಯರನ್ನು ಬಿಜೆಪಿ ಕಣಕ್ಕಿಳಿಸಿದೆ. ಆದರೆ ತೇಜಸ್ವಿನಿ ಅನಂತ್ ಕುಮಾರ್ ಕೈಬಿಟ್ಟು ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಿರುವುದು ಕಾರ್ಯಕರ್ತರನ್ನು ಕೆರಳಿಸಿದೆ. ಗೋ ಬ್ಯಾಕ್ ತೇಜಸ್ವಿ ಸೂರ್ಯ ಎಂದು ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು ದಕ್ಷಿಣದಿಂದ ಯುವ ವಕೀಲ ತೇಜಸ್ವಿ ಸೂರ್ಯರನ್ನು ಬಿಜೆಪಿ ಕಣಕ್ಕಿಳಿಸಿದೆ. ಆದರೆ ತೇಜಸ್ವಿನಿ ಅನಂತ್ ಕುಮಾರ್ ಕೈಬಿಟ್ಟು ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಿರುವುದು ಕಾರ್ಯಕರ್ತರನ್ನು ಕೆರಳಿಸಿದೆ. ಗೋ ಬ್ಯಾಕ್ ತೇಜಸ್ವಿ ಸೂರ್ಯ ಎಂದು ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.