ಹಾಸನದಲ್ಲಿ ಜಯಭೇರಿ ಬಾರಿಸಿದ ಪ್ರಜ್ವಲ್ ‘ಸರಳ’ ನಿರ್ಧಾರ!

ಹಾಸನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎ.ಮಂಜು ವಿರುದ್ಧ ಜಯಭೇರಿ ಬಾರಿಸಿರುವ ಸಚಿವ ರೇವಣ್ಣ ಪುತ್ರ ಪ್ರಜ್ವಲ್, ತನ್ನ ತಾತ ಎಚ್.ಡಿ. ದೇವೇಗೌಡ ಮತ್ತು ಸಹೋದರ ನಿಖಿಲ್ ಕುಮಾರಸ್ವಾಮಿ ಸೋಲಿನಿಂದ ನಿರಾಶರಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಒಂದು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

ಹಾಸನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎ.ಮಂಜು ವಿರುದ್ಧ ಜಯಭೇರಿ ಬಾರಿಸಿರುವ ಸಚಿವ ರೇವಣ್ಣ ಪುತ್ರ ಪ್ರಜ್ವಲ್, ತನ್ನ ತಾತ ಎಚ್.ಡಿ. ದೇವೇಗೌಡ ಮತ್ತು ಸಹೋದರ ನಿಖಿಲ್ ಕುಮಾರಸ್ವಾಮಿ ಸೋಲಿನಿಂದ ನಿರಾಶರಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಒಂದು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. 

Related Video