Asianet Suvarna News Asianet Suvarna News

ಎಚ್‌ಡಿಕೆ ಹೇಳಿದ ಸುಮಲತಾರ ಚುನಾವಣೆ ಗೆಲ್ಲುವ ಹೊಸ ಪ್ಲಾನ್!

ಮಂಡ್ಯ ಲೋಕಸಭಾ ಚುನಾವಣಾ ಕಣ ಈಗ ಸಿಎಂ ಎಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾರ ಪ್ರತ್ಯಕ್ಷ-ಪರೋಕ್ಷ ವಾಗ್ದಾಳಿಗಳಿಗೆ ಸಾಕ್ಷಿಯಾಗಿದೆ.  ಸುಮಲತಾ ವಿರುದ್ಧ ಮಾತಿನ ಪ್ರಹಾರ ನಡೆಸಿರುವ ಎಚ್‌ಡಿಕೆ, ಚುನಾವಣೆ ಗೆಲ್ಲಲು ಸುಮಲತಾ ಕುತಂತ್ರಗಳ ಮೊರೆ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಡ್ಯ ಲೋಕಸಭಾ ಚುನಾವಣಾ ಕಣ ಈಗ ಸಿಎಂ ಎಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾರ ಪ್ರತ್ಯಕ್ಷ-ಪರೋಕ್ಷ ವಾಗ್ದಾಳಿಗಳಿಗೆ ಸಾಕ್ಷಿಯಾಗಿದೆ.  ಸುಮಲತಾ ವಿರುದ್ಧ ಮಾತಿನ ಪ್ರಹಾರ ನಡೆಸಿರುವ ಎಚ್‌ಡಿಕೆ, ಚುನಾವಣೆ ಗೆಲ್ಲಲು ಸುಮಲತಾ ಕುತಂತ್ರಗಳ ಮೊರೆ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

Video Top Stories