ಎಚ್ಡಿಕೆ ಹೇಳಿದ ಸುಮಲತಾರ ಚುನಾವಣೆ ಗೆಲ್ಲುವ ಹೊಸ ಪ್ಲಾನ್!
ಮಂಡ್ಯ ಲೋಕಸಭಾ ಚುನಾವಣಾ ಕಣ ಈಗ ಸಿಎಂ ಎಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾರ ಪ್ರತ್ಯಕ್ಷ-ಪರೋಕ್ಷ ವಾಗ್ದಾಳಿಗಳಿಗೆ ಸಾಕ್ಷಿಯಾಗಿದೆ. ಸುಮಲತಾ ವಿರುದ್ಧ ಮಾತಿನ ಪ್ರಹಾರ ನಡೆಸಿರುವ ಎಚ್ಡಿಕೆ, ಚುನಾವಣೆ ಗೆಲ್ಲಲು ಸುಮಲತಾ ಕುತಂತ್ರಗಳ ಮೊರೆ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.
ಮಂಡ್ಯ ಲೋಕಸಭಾ ಚುನಾವಣಾ ಕಣ ಈಗ ಸಿಎಂ ಎಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾರ ಪ್ರತ್ಯಕ್ಷ-ಪರೋಕ್ಷ ವಾಗ್ದಾಳಿಗಳಿಗೆ ಸಾಕ್ಷಿಯಾಗಿದೆ. ಸುಮಲತಾ ವಿರುದ್ಧ ಮಾತಿನ ಪ್ರಹಾರ ನಡೆಸಿರುವ ಎಚ್ಡಿಕೆ, ಚುನಾವಣೆ ಗೆಲ್ಲಲು ಸುಮಲತಾ ಕುತಂತ್ರಗಳ ಮೊರೆ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.