Asianet Suvarna News Asianet Suvarna News

ಪ್ರಜ್ವಲ್ ಗೆಲ್ಲಿಸಲು ಸಚಿವ ರೇವಣ್ಣ ಹೊಸ ತಂತ್ರ? ‘ಕೈ’ ಕಾಲಿಗೆ ಬಿದ್ದ ಪುತ್ರ!

ಹಾಸನ ಲೋಕಸಭಾ ಕಣ ಈ ಬಾರಿಯ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದೆ. ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಜ್ಷಲ್ ರೇವಣ್ಣ ಕಣಕ್ಕಿಳಿದಿದ್ದರೆ, ಕಾಂಗ್ರೆಸ್‌ನಿಂದ ವಲಸೆ ಬಂದ ಎ. ಮಂಜು ಬಿಜೆಪಿಯಿಂದ ಸ್ಪರ್ಧಿಸುವ ಲಕ್ಷಣಗಳು ಕಾಣಿಸುತ್ತಿವೆ. ಈ ನಡುವೆ ತಮ್ಮ ಪುತ್ರನ ಗೆಲುವನ್ನು ಖಚಿತಪಡಿಸಲು ಸಚಿವ ರೇವಣ್ಣ ಸರ್ವರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. 

ಹಾಸನ ಲೋಕಸಭಾ ಕಣ ಈ ಬಾರಿಯ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದೆ. ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಜ್ಷಲ್ ರೇವಣ್ಣ ಕಣಕ್ಕಿಳಿದಿದ್ದರೆ, ಕಾಂಗ್ರೆಸ್‌ನಿಂದ ವಲಸೆ ಬಂದ ಎ. ಮಂಜು ಬಿಜೆಪಿಯಿಂದ ಸ್ಪರ್ಧಿಸುವ ಲಕ್ಷಣಗಳು ಕಾಣಿಸುತ್ತಿವೆ. ಈ ನಡುವೆ ತಮ್ಮ ಪುತ್ರನ ಗೆಲುವನ್ನು ಖಚಿತಪಡಿಸಲು ಸಚಿವ ರೇವಣ್ಣ ಸರ್ವರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.