Asianet Suvarna News Asianet Suvarna News

’ಮಂಡ್ಯದಲ್ಲಿ ನಿಖಿಲ್ ಸೋತರೆ ಸನ್ಯಾಸತ್ವ: ಸಚಿವ

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ನಿಖಿಲ್ ಸೋತರೆ ನಾನು ರಾಜಕೀಯ ಸನ್ಯಾಸತ್ವ ಪಡೆಯುತ್ತೇನೆ ಎಂದು ಸಚಿವ ಪುಟ್ಟರಾಜು ಸವಾಲು ಹಾಕಿದ್ದಾರೆ.  ಸುಮಲತಾ ಸೋತರೆ ನೀವೇನು ಮಾಡ್ತೀರಿ ಎಂದು ಯಡಿಯೂರಪ್ಪರನ್ನು ಕೇಳಿ ಎಂದು ಪುಟ್ಟರಾಜು ಹೇಳಿದ್ದಾರೆ. 

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ನಿಖಿಲ್ ಸೋತರೆ ನಾನು ರಾಜಕೀಯ ಸನ್ಯಾಸತ್ವ ಪಡೆಯುತ್ತೇನೆ ಎಂದು ಸಚಿವ ಪುಟ್ಟರಾಜು ಸವಾಲು ಹಾಕಿದ್ದಾರೆ.  ಸುಮಲತಾ ಸೋತರೆ ನೀವೇನು ಮಾಡ್ತೀರಿ ಎಂದು ಯಡಿಯೂರಪ್ಪರನ್ನು ಕೇಳಿ ಎಂದು ಪುಟ್ಟರಾಜು ಹೇಳಿದ್ದಾರೆ.