‘ಮೋದಿ ನೇತೃತ್ವದಲ್ಲಿ ದೇಶಕ್ಕೆ ಹಿನ್ನಡೆಯಾಗಿದೆ’
ನರೇಂದ್ರ ಮೋದಿ ನೇತೃತ್ವದಲ್ಲಿ ದೇಶಕ್ಕೆ ಹಿನ್ನಡೆಯಾಗಿದೆ. ದೇಶದ ಅಭಿವೃದ್ಧಿ, ಪ್ರಗತಿ, ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಂತಾಗಲು ಮೋದಿ ಸರ್ಕಾರವನ್ನು ಬದಲಾಯಿಸುವುದು ಅನಿವಾರ್ಯ ಎಂದು ಉಪ-ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ನರೇಂದ್ರ ಮೋದಿ ನೇತೃತ್ವದಲ್ಲಿ ದೇಶಕ್ಕೆ ಹಿನ್ನಡೆಯಾಗಿದೆ. ದೇಶದ ಅಭಿವೃದ್ಧಿ, ಪ್ರಗತಿ, ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಂತಾಗಲು ಮೋದಿ ಸರ್ಕಾರವನ್ನು ಬದಲಾಯಿಸುವುದು ಅನಿವಾರ್ಯ ಎಂದು ಉಪ-ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.