Asianet Suvarna News Asianet Suvarna News

ನಾನು ಅಭಿ ಚೆನ್ನಾಗಿದ್ದೀವಿ, ಚೆನ್ನಾಗಿರ್ತೀವಿ: ನಿಖಿಲ್ ಕುಮಾರಸ್ವಾಮಿ

ಲೋಕಸಭಾ ಚುನಾವಣೆಗೆ ಮಂಡ್ಯದಲ್ಲಿ ವೇದಿಕೆ ಸಿದ್ಧವಾಗಿದೆ. ಮೈತ್ರಿಕೂಟದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ. ಗುರುವಾರ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ. ಸುವರ್ಣನ್ಯೂಸ್‌ ಜೊತೆ ಮಾತನಾಡಿರುವ ನಿಖಿಲ್, ರಾಜಕೀಯ ತಂತ್ರ, ಆದ್ಯತೆ ಹಾಗೂ ಇನ್ನಿತರ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.    

ಲೋಕಸಭಾ ಚುನಾವಣೆಗೆ ಮಂಡ್ಯದಲ್ಲಿ ವೇದಿಕೆ ಸಿದ್ಧವಾಗಿದೆ. ಮೈತ್ರಿಕೂಟದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ. ಗುರುವಾರ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ. ಸುವರ್ಣನ್ಯೂಸ್‌ ಜೊತೆ ಮಾತನಾಡಿರುವ ನಿಖಿಲ್, ರಾಜಕೀಯ ತಂತ್ರ, ಆದ್ಯತೆ ಹಾಗೂ ಇನ್ನಿತರ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.    

Video Top Stories