Asianet Suvarna News Asianet Suvarna News

‘ಮಂಡ್ಯದಲ್ಲಿ ಗೆಲುವು ನನ್ನದೇ’

ಮೊದಲ ಹಂತದಲ್ಲಿ ಮತದಾನಕ್ಕೆ ಸಿದ್ಧವಾಗಿರುವ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಕೊನೆ ದಿನ. ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸುವರ್ಣನ್ಯೂಸ್ ಜೊತೆ, ಹಲವಾರು ವಿಷಯಗಳಿಗೆ ಸಂಬಂಧಿಸಿ ತಮ್ಮ ವಿಚಾರಗಳನ್ನು ಹಂಚಿಕೊಂಡಿದ್ದಾರೆ. 

ಮೊದಲ ಹಂತದಲ್ಲಿ ಮತದಾನಕ್ಕೆ ಸಿದ್ಧವಾಗಿರುವ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಕೊನೆ ದಿನ. ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸುವರ್ಣನ್ಯೂಸ್ ಜೊತೆ, ಹಲವಾರು ವಿಷಯಗಳಿಗೆ ಸಂಬಂಧಿಸಿ ತಮ್ಮ ವಿಚಾರಗಳನ್ನು ಹಂಚಿಕೊಂಡಿದ್ದಾರೆ.