ಮಂಡ್ಯ ಉಸ್ತುವಾರಿ ಸಚಿವ ಪುಟ್ಟರಾಜುಗೆ ಐಟಿ ಶಾಕ್
ಚುನಾವಣಾ ಮೂಡ್ನಲ್ಲಿರುವ ರಾಜಕಾರಣಿಗಳ ಮನೆ-ಕಚೇರಿಗಳ ಮೇಲೆ ಐಟಿ ದಾಳಿಗಳ ಸರಣಿ ಮುಂದುವರಿದಿದೆ. ಗುರುವಾರ ಬೆಳಗ್ಗೆ ಬೆಂಗಳೂರು ಕೇಂದ್ರ ಅಭ್ಯರ್ಥಿ ರಿಜ್ವಾನ್ ಅರ್ಷದ್ ಕಚೇರಿ ಮೇಲೆ ಐಟಿ ದಾಳಿ ನಡೆದ ಬೆನ್ನಲ್ಲೇ, ಸಿಎಂ ಆಪ್ತ, ನಿಖಿಲ್ ಪ್ರಚಾರದ ಹೊಣೆ ಹೊತ್ತಿರುವ ಸಚಿವ ಪುಟ್ಟರಾಜು ಮನೆ ಮೇಲೆ ಐಟಿ ದಾಳಿ ನಡೆದಿದೆ.
ಚುನಾವಣಾ ಮೂಡ್ನಲ್ಲಿರುವ ರಾಜಕಾರಣಿಗಳ ಮನೆ-ಕಚೇರಿಗಳ ಮೇಲೆ ಐಟಿ ದಾಳಿಗಳ ಸರಣಿ ಮುಂದುವರಿದಿದೆ. ಗುರುವಾರ ಬೆಳಗ್ಗೆ ಬೆಂಗಳೂರು ಕೇಂದ್ರ ಅಭ್ಯರ್ಥಿ ರಿಜ್ವಾನ್ ಅರ್ಷದ್ ಕಚೇರಿ ಮೇಲೆ ಐಟಿ ದಾಳಿ ನಡೆದ ಬೆನ್ನಲ್ಲೇ, ಸಿಎಂ ಆಪ್ತ, ನಿಖಿಲ್ ಪ್ರಚಾರದ ಹೊಣೆ ಹೊತ್ತಿರುವ ಸಚಿವ ಪುಟ್ಟರಾಜು ಮನೆ ಮೇಲೆ ಐಟಿ ದಾಳಿ ನಡೆದಿದೆ.