Asianet Suvarna News Asianet Suvarna News

'ಐಟಿ ದಾಳಿ ರಾಜಕೀಯ ಪ್ರೇರಿತ; ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುತ್ತೆ!‘

ರಾಜ್ಯ ಜೆಡಿಎಸ್ ನಾಯಕರ ಮೇಲೆ ಐಟಿ ಇಲಾಖೆ ದಾಳಿಯು ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ.  ರಾಜಕೀಯ ದುರುದ್ದೇಶದಿಂದ ಬಿಜೆಪಿ ಈ ದಾಳಿಯನ್ನು ನಡೆಸಿದೆ, ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಆರೋಪಿಸಿದ್ದಾರೆ. ಚುನಾವಣಾ ಪ್ರಚಾರದ ಮೇಲೆ ಇದು ಯಾವುದೇ ಪರಿಣಾಮ ಬೀರಲ್ಲ ಎಂದಿರುವ ಸಚಿವರು, ಪ್ರತಿಯಾಗಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬುತ್ತದೆ ಎಂದಿದ್ದಾರೆ.  

ರಾಜ್ಯ ಜೆಡಿಎಸ್ ನಾಯಕರ ಮೇಲೆ ಐಟಿ ಇಲಾಖೆ ದಾಳಿಯು ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ.  ರಾಜಕೀಯ ದುರುದ್ದೇಶದಿಂದ ಬಿಜೆಪಿ ಈ ದಾಳಿಯನ್ನು ನಡೆಸಿದೆ, ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಆರೋಪಿಸಿದ್ದಾರೆ. ಚುನಾವಣಾ ಪ್ರಚಾರದ ಮೇಲೆ ಇದು ಯಾವುದೇ ಪರಿಣಾಮ ಬೀರಲ್ಲ ಎಂದಿರುವ ಸಚಿವರು, ಪ್ರತಿಯಾಗಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬುತ್ತದೆ ಎಂದಿದ್ದಾರೆ.  

Video Top Stories