‘ಎಷ್ಟೇ ಐಟಿ ದಾಳಿ ಮಾಡಿದ್ರು ನಾವು ಹೆದರಲ್ಲ’
ತುಮಕೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಭರ್ಜರಿ ಮತ ಪ್ರಚಾರ ಕೈಗೊಂಡಿದ್ದಾರೆ. ಈ ನಡುವೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಜೆಡಿಎಸ್ ವರಿಷ್ಠ, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಐಟಿ ದಾಳಿಗಳು ರಾಜಕೀಯ ಪ್ರೇರಿತ, ಅವುಗಳಿಗೆ ನಾವು ಹೆದರಲ್ಲ, ಎಂದು ತಿರುಗೇಟು ನೀಡಿದ್ದಾರೆ.
ತುಮಕೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಭರ್ಜರಿ ಮತ ಪ್ರಚಾರ ಕೈಗೊಂಡಿದ್ದಾರೆ. ಈ ನಡುವೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಜೆಡಿಎಸ್ ವರಿಷ್ಠ, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಐಟಿ ದಾಳಿಗಳು ರಾಜಕೀಯ ಪ್ರೇರಿತ, ಅವುಗಳಿಗೆ ನಾವು ಹೆದರಲ್ಲ, ಎಂದು ತಿರುಗೇಟು ನೀಡಿದ್ದಾರೆ.