ರಾಜಕೀಯ ಪ್ರ’ಹಾ’ಸನ: ಎ. ಮಂಜು ಹಳಸಿದ ಅನ್ನ, ಬಿಜೆಪಿಗೆ ಬರೋದು ಯಾಕಣ್ಣಾ?

ಹಾಸನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎ. ಮಂಜು ಬಿಜೆಪಿ ಸೇರ್ಪಡೆಗೆ ಸಿದ್ಧರಾಗಿದ್ದಾರೆ.  ಆದರೆ ಇನ್ನೊಂದು ಕಡೆ ಬಿಜೆಪಿಯಿಂದಲೇ ಮಂಜು ಸೇರ್ಪಡೆಗೆ ವಿರೋಧ ವ್ಯಕ್ತವಾಗಿದೆ. 

Share this Video
  • FB
  • Linkdin
  • Whatsapp

ಲೋಕಸಭೆ ಚುನಾವಣೆಗೆ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಹಾಸನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎ. ಮಂಜು ಬಿಜೆಪಿ ಸೇರ್ಪಡೆಗೆ ಸಿದ್ಧರಾಗಿದ್ದಾರೆ. ಆದರೆ ಇನ್ನೊಂದು ಕಡೆ ಬಿಜೆಪಿಯಿಂದಲೇ ಮಂಜು ಸೇರ್ಪಡೆಗೆ ವಿರೋಧ ವ್ಯಕ್ತವಾಗಿದೆ. 

Related Video