Asianet Suvarna News Asianet Suvarna News

ದೆಹಲಿ ಪ್ರವಾಸ ರದ್ದು ಮಾಡಿದ ಸಿಎಂ; ಕುತೂಹಲ ಮೂಡಿಸಿದ ನಡೆ!

ಲೋಕಸಭೆ ಚುನಾವಣೆಗೆ ಇನ್ನೆರಡು ದಿನ ಬಾಕಿಯಿದೆ. ಅತ್ತ ದೆಹಲಿಯಲ್ಲಿ ವಿಪಕ್ಷಗಳು ಕರೆದಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಬೇಕಾಗಿದ್ದ ಸಿಎಂ ಎಚ್.ಡಿ. ಕುಮಾರಸ್ವಾಮಿ ದಿಢೀರ್ ಆಗಿ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಎಚ್ ಡಿಕೆ ಈ ನಡೆಯು ಈಗ ಕುತೂಹಲವನ್ನು ಹುಟ್ಟುಹಾಕಿದೆ. 

ಲೋಕಸಭೆ ಚುನಾವಣೆಗೆ ಇನ್ನೆರಡು ದಿನ ಬಾಕಿಯಿದೆ. ಅತ್ತ ದೆಹಲಿಯಲ್ಲಿ ವಿಪಕ್ಷಗಳು ಕರೆದಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಬೇಕಾಗಿದ್ದ ಸಿಎಂ ಎಚ್.ಡಿ. ಕುಮಾರಸ್ವಾಮಿ ದಿಢೀರ್ ಆಗಿ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಎಚ್ ಡಿಕೆ ಈ ನಡೆಯು ಈಗ ಕುತೂಹಲವನ್ನು ಹುಟ್ಟುಹಾಕಿದೆ.